ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ ಯೋಗ್ಯ ರೀತಿಯಲ್ಲಿ ’ಪ್ರಧಾನ ಮಂತ್ರಿ ಬೆಳೆವಿಮೆ’ಯನ್ನು ಪಾವತಿಸಲು ಅನುಕೂಲವಾಗಲಿದೆ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಗ್ರಾಮ ಪಂಚಾಯತ್ ಹಾಗೂ ಹೋಬಳಿ ಮಟ್ಟದಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹವಾಮಾನ ಕೇಂದ್ರಗಳು ಮತ್ತು ಮಳೆ ಮಾಪನ ಕೇಂದ್ರಗಳನ್ನು ಹೊರತು ಪಡಿಸಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸ್ಥಾಪಿಸುವಂತೆ ಕೋರಿದ್ದಾರೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.