ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ ಯೋಗ್ಯ ರೀತಿಯಲ್ಲಿ ’ಪ್ರಧಾನ ಮಂತ್ರಿ ಬೆಳೆವಿಮೆ’ಯನ್ನು ಪಾವತಿಸಲು ಅನುಕೂಲವಾಗಲಿದೆ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಗ್ರಾಮ ಪಂಚಾಯತ್ ಹಾಗೂ ಹೋಬಳಿ ಮಟ್ಟದಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹವಾಮಾನ ಕೇಂದ್ರಗಳು ಮತ್ತು ಮಳೆ ಮಾಪನ ಕೇಂದ್ರಗಳನ್ನು ಹೊರತು ಪಡಿಸಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸ್ಥಾಪಿಸುವಂತೆ ಕೋರಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…