ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ ಯೋಗ್ಯ ರೀತಿಯಲ್ಲಿ ’ಪ್ರಧಾನ ಮಂತ್ರಿ ಬೆಳೆವಿಮೆ’ಯನ್ನು ಪಾವತಿಸಲು ಅನುಕೂಲವಾಗಲಿದೆ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಗ್ರಾಮ ಪಂಚಾಯತ್ ಹಾಗೂ ಹೋಬಳಿ ಮಟ್ಟದಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹವಾಮಾನ ಕೇಂದ್ರಗಳು ಮತ್ತು ಮಳೆ ಮಾಪನ ಕೇಂದ್ರಗಳನ್ನು ಹೊರತು ಪಡಿಸಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸ್ಥಾಪಿಸುವಂತೆ ಕೋರಿದ್ದಾರೆ.
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…