ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ ಯೋಗ್ಯ ರೀತಿಯಲ್ಲಿ ’ಪ್ರಧಾನ ಮಂತ್ರಿ ಬೆಳೆವಿಮೆ’ಯನ್ನು ಪಾವತಿಸಲು ಅನುಕೂಲವಾಗಲಿದೆ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಗ್ರಾಮ ಪಂಚಾಯತ್ ಹಾಗೂ ಹೋಬಳಿ ಮಟ್ಟದಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹವಾಮಾನ ಕೇಂದ್ರಗಳು ಮತ್ತು ಮಳೆ ಮಾಪನ ಕೇಂದ್ರಗಳನ್ನು ಹೊರತು ಪಡಿಸಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸ್ಥಾಪಿಸುವಂತೆ ಕೋರಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…