ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ನಬಾರ್ಡ್ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು. ನಬಾರ್ಡ್ ಕೃಷಿ ಸಾಲವನ್ನು ಶೇಕಡ 58 ರಷ್ಟು ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಸಾಲದ ಮಿತಿಯನ್ನು ಹೆಚ್ಚಿಸಿ, ರೈತರ ಹಿತ ಕಾಪಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮತ್ತಿತರರು ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…