ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ನಬಾರ್ಡ್ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು. ನಬಾರ್ಡ್ ಕೃಷಿ ಸಾಲವನ್ನು ಶೇಕಡ 58 ರಷ್ಟು ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಸಾಲದ ಮಿತಿಯನ್ನು ಹೆಚ್ಚಿಸಿ, ರೈತರ ಹಿತ ಕಾಪಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮತ್ತಿತರರು ಉಪಸ್ಥಿತರಿದ್ದರು.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…