ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ನಬಾರ್ಡ್ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು. ನಬಾರ್ಡ್ ಕೃಷಿ ಸಾಲವನ್ನು ಶೇಕಡ 58 ರಷ್ಟು ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಸಾಲದ ಮಿತಿಯನ್ನು ಹೆಚ್ಚಿಸಿ, ರೈತರ ಹಿತ ಕಾಪಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…