ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ನಬಾರ್ಡ್ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು. ನಬಾರ್ಡ್ ಕೃಷಿ ಸಾಲವನ್ನು ಶೇಕಡ 58 ರಷ್ಟು ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಸಾಲದ ಮಿತಿಯನ್ನು ಹೆಚ್ಚಿಸಿ, ರೈತರ ಹಿತ ಕಾಪಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮತ್ತಿತರರು ಉಪಸ್ಥಿತರಿದ್ದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…