ಸುದ್ದಿಗಳು

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.

Advertisement
Advertisement

ದೆಹಲಿಯಲ್ಲಿ ವಾಣಿಜ್ಯ ಸಚಿವರನ್ನು ಭೇಟಿ ಮಾಡಿದ ಕಾಗೇರಿ, ಸಂಬಾರ ಮಂಡಳಿ ದರ ಪಟ್ಟಿಯಲ್ಲಿ ಕೇವಲ ಕೊಚ್ಚಿಯ ಕಪ್ಪುಮೆಣಸು ಎಂದು ಮಾತ್ರ ನಮೂದಿಸಲಾಗುತ್ತಿದೆ ಎಂದು ತಿಳಿಸಿದರು.  ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಕಾಳುಮೆಣಸು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಈ ಬೆಳೆಯ ಮಾರುಕಟ್ಟೆ ಕೇಂದ್ರ ಸ್ಥಳವಾದ ಶಿರಸಿ ಕಾಳುಮೆಣಸು ಬೆಲೆಯನ್ನು ಕೂಡ ಪ್ರತ್ಯೇಕವಾಗಿ ಸಂಬಾರ ಮಂಡಳಿಯ ಅಧಿಕೃತ ದರಪಟ್ಟಿಯಲ್ಲಿ ನಿತ್ಯ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ರೈತರಿಗೆ ಗುಣಮಟ್ಟದ ಬೆಳೆಗೆ ಯೋಗ್ಯ ದರ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

8 minutes ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

23 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago