ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

February 25, 2025
7:10 AM

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವ  63  ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ರಾಜ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ  ಪ್ರಿಯಾಂಗಾ, ಉತ್ತರ ವಲಯ ಐ.ಜಿ ಚೇತನ್ ಸಿಂಗ್ ರಾಠೋರ ಅವರಿಗೆ  ಮನವಿ ಸಲ್ಲಿಸಿದ್ದಾರೆ.  ಸಂಸ್ಥೆಯ ಸಿಬ್ಬಂದಿ ಭದ್ರತೆಯ ವಿಷಯದಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror