ಕೀಟಗಳ ಸಂಶೋದನೆಗೆ ಹೆಚ್ಚು ಆದ್ಯತೆ | 63 ಹೊಸ ಕೀಟ ಪ್ರಭೇದ ಕಂಡುಹಿಡಿದ ವಿಜ್ಞಾನಿಗಳು |

October 1, 2024
9:26 PM

ಬೆಂಗಳೂರಿನ ICAR-NBAIR ನಲ್ಲಿ  ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.

Advertisement
Advertisement

ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.

ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group