ಬೆಂಗಳೂರಿನ ICAR-NBAIR ನಲ್ಲಿ ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.
ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.
ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…