Advertisement
MIRROR FOCUS

ಕೀಟಗಳ ಸಂಶೋದನೆಗೆ ಹೆಚ್ಚು ಆದ್ಯತೆ | 63 ಹೊಸ ಕೀಟ ಪ್ರಭೇದ ಕಂಡುಹಿಡಿದ ವಿಜ್ಞಾನಿಗಳು |

Share

ಬೆಂಗಳೂರಿನ ICAR-NBAIR ನಲ್ಲಿ  ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.

ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.

ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 hour ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

7 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

7 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

24 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago