Advertisement
MIRROR FOCUS

ಕೀಟಗಳ ಸಂಶೋದನೆಗೆ ಹೆಚ್ಚು ಆದ್ಯತೆ | 63 ಹೊಸ ಕೀಟ ಪ್ರಭೇದ ಕಂಡುಹಿಡಿದ ವಿಜ್ಞಾನಿಗಳು |

Share

ಬೆಂಗಳೂರಿನ ICAR-NBAIR ನಲ್ಲಿ  ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.

ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.

ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

7 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago