ಬೆಂಗಳೂರಿನ ICAR-NBAIR ನಲ್ಲಿ ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.
ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.
ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…