ಬೆಂಗಳೂರಿನ ICAR-NBAIR ನಲ್ಲಿ ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.
ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.
ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…