Advertisement
ಸುದ್ದಿಗಳು

ರೆಪೋ ದರ ಶೇ. 6.5ರಲ್ಲೇ ಮುಂದುವರಿಕೆ | ಸಾಲಗಾರರಿಗೆ ನೆಮ್ಮದಿ, ಠೇವಣಿದಾರರಿಗೆ ಪ್ರತಿಕೂಲ

Share

ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಜೂನ್ 6ರಿಂದ 3 ದಿನಗಳ ಕಾಲ ನಡೆದ ಆರ್​ಬಿಐನ ಹಣಕಾಸು ನೀತಿ ಸಮಿತಿ ಸಭೆ  ಮುಕ್ತಾಗೊಂಡ ಬಳಿಕ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಸಭೆಯ ನಿರ್ಧಾರವನ್ನು ಪ್ರಕಟಿಸಿದರು. 

Advertisement
Advertisement

ಆರ್‌ಬಿಐ ರೆಪೊ ದರವನ್ನು ಸ್ಥಿರವಾಗಿರಿಸಿಕೊಂಡಿರುವುದು ಇದು ಸತತ ಎರಡನೇ ಬಾರಿ ಎಂಬುದು ಗಮನಾರ್ಹ. ಆರ್‌ಬಿಐನ ನೀತಿ ನಿರ್ಧಾರ ಸಾಲಗಾರರಿಗೆ ಕೊಂಚ ನೆಮ್ಮದಿ ತರಲಿದೆ ಎನ್ನಬಹುದು. ಏಕೆಂದರೆ ಸಾಲದ ದರಗಳು  ಹೆಚ್ಚಾಗದೇ ಇರಬಹುದು. ಆದರೆ FD ದರಗಳು ಕೂಡ ಹೆಚ್ಚಾಗುವುದಿಲ್ಲ. ಕಡಿಮೆಯಾಗುವ ಸಾಧ್ಯತೆ ಇದೆ. ಇದು ಠೇವಣಿದಾರರ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಪ್ರಸ್ತುತ, ರೆಪೊ ದರವು 6.5 ಶೇಕಡಾದಲ್ಲಿಯೇ ಉಳಿದಿದೆ. ಆರ್‌ಬಿಐ ರೆಪೋ ದರವನ್ನು ಫೆಬ್ರವರಿಯಲ್ಲಿ 25 ಮೂಲಾಂಕ ಏರಿಕೆ ಮಾಡಿದ್ದು, ದರವು ಶೇಕಡ 6.50ಕ್ಕೆ ತಲುಪಿದೆ. ಈಗ ಆ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

3 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

20 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

20 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

21 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

21 hours ago