ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅಧಿಕಾರಿಗಳೊಂದಿಗೆ ಕೊಪ್ಪಳದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಯಾವುದೇ ಸಮಯದಲ್ಲಿ ರೈತರು ಹಾಗೂ ಜನರು ನೀರಿನ ಸಮಸ್ಯೆ ಬಗ್ಗೆ ಕರೆ ಮಾಡಿದರೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ ನಲೀನ್ ಅತುಲ್, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…