Uncategorized

ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯ ನಡುವೆಯೂ 72 ಗಂಟೆಗಳಲ್ಲಿ ಗಡಿಭಾಗದ ಸಂಪರ್ಕ ಕಲ್ಪಿಸಿದರು..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ. 

Advertisement

ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ  ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ  80 ಅಡಿ  ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.

ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಸಿಬಂದಿಗಳು  72 ಗಂಟೆಗಳಲ್ಲಿ  ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್‌ಟಿಎಫ್)  ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್‌ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.

(Source : ANI)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

7 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

14 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

22 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

22 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

2 days ago