Uncategorized

ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯ ನಡುವೆಯೂ 72 ಗಂಟೆಗಳಲ್ಲಿ ಗಡಿಭಾಗದ ಸಂಪರ್ಕ ಕಲ್ಪಿಸಿದರು..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ. 

Advertisement
Advertisement

ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ  ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ  80 ಅಡಿ  ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.

ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಸಿಬಂದಿಗಳು  72 ಗಂಟೆಗಳಲ್ಲಿ  ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್‌ಟಿಎಫ್)  ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್‌ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.

(Source : ANI)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

5 minutes ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

4 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

4 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

9 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

12 hours ago