ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ 80 ಅಡಿ ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.
ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಸಿಬಂದಿಗಳು 72 ಗಂಟೆಗಳಲ್ಲಿ ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್ಟಿಎಫ್) ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.
(Source : ANI)
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…