Advertisement
Uncategorized

ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯ ನಡುವೆಯೂ 72 ಗಂಟೆಗಳಲ್ಲಿ ಗಡಿಭಾಗದ ಸಂಪರ್ಕ ಕಲ್ಪಿಸಿದರು..! |

Share

ಭಾರೀ ಮಳೆಯ ನಡುವೆ ಅಧಿಕಾರಿಗಳು ಸೇವೆ ನೆರವೇರಿಸಿದರು. ಮಳೆಯ ಕಾರಣದಿಂದ ಕಡಿತಗೊಂಡಿದ್ದ ಸಂಪರ್ಕ ರಸ್ತೆಯನ್ನು ಮರು ನಿರ್ಮಾಣ ಮಾಡುವ ಮೂಲಕ ಶ್ಲಾಘನೆಗೆ ಪಾತ್ರವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ಮಳೆಯ ಕಾರಣದಿಂದ ಹಲವು ಸಮಸ್ಯೆಗಳಾಗುತ್ತವೆ. ಇಂತಹ ಸಂದರ್ಭಗಳಲ್ಲಿ ಮಾಡಬಹುದಾದ ಕಾರ್ಯಗಳಿಗೆ ಇದೊಂದು ಮಾದರಿ. 

ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರೀ ಮಳೆಗೆ  ಡಿಟ್ಟೆ ಡೈಮ್-ಮಿಗ್ಗಿಂಗ್ ರಸ್ತೆಯ ಸಿಯಾಂಗ್ ನದಿಯ ಉಪನದಿಗೆ ಕಟ್ಟಲಾಗಿರುವ  80 ಅಡಿ  ಸೇತುವೆಯ ಮೇಲೆ ಮಣ್ಣು, ಕಲ್ಲು ಕುಸಿದ ಕಾರಣದಿಂದ ರಸ್ತೆ ಸಂಪರ್ಕವು ಕಡಿತಗೊಂಡಿತು. ಪರಿಣಾಮವಾಗಿ ಟ್ಯೂಟಿಂಗ್ ಉಪವಿಭಾಗದಂತಹ ಗಡಿ ಪ್ರದೇಶಗಳು ಸಂಪೂರ್ಣವಾಗಿ ಕಡಿತಗೊಂಡವು.

ತಕ್ಷಣವೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಸಿಬಂದಿಗಳು  72 ಗಂಟೆಗಳಲ್ಲಿ  ಮರುಸಂಪರ್ಕ ಕಲ್ಪಿಸಿದ್ದಾರೆ. ಬಾರ್ಡರ್ ರೋಡ್ಸ್ ಟಾಸ್ಕ್ ಫೋರ್ಸ್ (ಬಿಆರ್‌ಟಿಎಫ್)  ಅಧಿಕಾರಿ ಒ ಟಾಕಿ ಮಾತನಾಡಿ, ಭಾರಿ ಮಳೆಯ ನಡುವೆಯೂ, ಬಿಆರ್‌ಒ ಸಿಬ್ಬಂದಿ ರಸ್ತೆ ತಿರುವುವನ್ನು ಪೂರ್ಣಗೊಳಿಸಿ ಎಲ್ಲಾ ರೀತಿಯ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು ಎಂದು ಹೇಳಿದ್ದಾರೆ.

(Source : ANI)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

20 minutes ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

23 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago