ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್ ನಲ್ಲಿದ್ದ 1ಕೆ.ಜಿ ಹೆಸರುಕಾಳನ್ನು ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾರಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ತೊಗರಬೇಳೆ ಬೆಳೆಗಾರರ ಹಿತಾಸಕ್ತಿ ಕಾಪಾಡುವ ಮತ್ತು ಪಡಿತರದಾರರಿಗೆ ಮತ್ತಷ್ಟು ಪ್ರೋಟೀನ್ಯುಕ್ತ ಪೌಷ್ಟಿಕಾಂಶ ಒದಗಿಸುವ ಉದ್ದೇಶದೊಂದಿಗೆ ಈ ಬದಲಾವಣೆ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…