ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’

February 27, 2024
1:18 PM

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) – ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಾಕೂರು ಗ್ರಾಮದವರಾದ ಚಿಣ್ಣಪ್ಪ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಾಡಿನ ರಕ್ಷಣೆಯಲ್ಲಿ ಅಂತರರಾಷ್ಟ್ರೀಯ ಮನ್ನಣೆ-ಪ್ರಶಸ್ತಿ ಪಡೆದವರಾಗಿದ್ದರು.

ಮೂವತ್ತು ವರ್ಷಗಳ ದೀರ್ಘ ಅವಧಿಯವರೆಗೆ ಕಾಡಿನೊಳಗೇ ಇದ್ದುಕೊಂಡು ಅದರ ರಕ್ಷಣೆಗಾಗಿ ತನ್ನ ಬದುಕನ್ನೇ ಸವೆಸಿದ್ದರು. ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಇವರು ಅಲ್ಲಿನವರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸರಕಾರೇತರ ಸಂಸ್ಥೆಯಿಂದ ಹಣಕಾಸಿನ ನೆರವನ್ನು ಒದಗಿಸಿದ್ದರು. ಸೇವೆಯಲ್ಲಿದ್ದಾಗಲೇ”ವೈಲ್ಡ್ ಲೈಫ್ ಫಸ್ಟ್” ಸಂಸ್ಥೆಯನ್ನು ಹುಟ್ಟು ಹಾಕಿ ಆ ಮೂಲಕ ವಿಧ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಕಾಡ್ಗಿಚ್ಚು ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದರು. ಇವರ ಬದುಕಿನ ಕುರಿತು ಲೇಖಕ ಟಿ.ಎಸ್.ಗೋಪಾಲ್ “ಕಾಡಿನೊಳಗೊಂದು ಜೀವ” ಕೃತಿ ರಚಿಸಿ ಪ್ರಕಟಿಸಿದ್ದಾರೆ. ಅದೊಂದು ಅಧ್ಬುತ ಕೃತಿಯಾಗಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror