Advertisement
ನಿಧನ‌ ಸುದ್ದಿಗಳು

ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’

Share

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) – ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಾಕೂರು ಗ್ರಾಮದವರಾದ ಚಿಣ್ಣಪ್ಪ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಾಡಿನ ರಕ್ಷಣೆಯಲ್ಲಿ ಅಂತರರಾಷ್ಟ್ರೀಯ ಮನ್ನಣೆ-ಪ್ರಶಸ್ತಿ ಪಡೆದವರಾಗಿದ್ದರು.

ಮೂವತ್ತು ವರ್ಷಗಳ ದೀರ್ಘ ಅವಧಿಯವರೆಗೆ ಕಾಡಿನೊಳಗೇ ಇದ್ದುಕೊಂಡು ಅದರ ರಕ್ಷಣೆಗಾಗಿ ತನ್ನ ಬದುಕನ್ನೇ ಸವೆಸಿದ್ದರು. ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಇವರು ಅಲ್ಲಿನವರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸರಕಾರೇತರ ಸಂಸ್ಥೆಯಿಂದ ಹಣಕಾಸಿನ ನೆರವನ್ನು ಒದಗಿಸಿದ್ದರು. ಸೇವೆಯಲ್ಲಿದ್ದಾಗಲೇ”ವೈಲ್ಡ್ ಲೈಫ್ ಫಸ್ಟ್” ಸಂಸ್ಥೆಯನ್ನು ಹುಟ್ಟು ಹಾಕಿ ಆ ಮೂಲಕ ವಿಧ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಕಾಡ್ಗಿಚ್ಚು ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದರು. ಇವರ ಬದುಕಿನ ಕುರಿತು ಲೇಖಕ ಟಿ.ಎಸ್.ಗೋಪಾಲ್ “ಕಾಡಿನೊಳಗೊಂದು ಜೀವ” ಕೃತಿ ರಚಿಸಿ ಪ್ರಕಟಿಸಿದ್ದಾರೆ. ಅದೊಂದು ಅಧ್ಬುತ ಕೃತಿಯಾಗಿದೆ.

 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

13 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

13 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago