ರಾಷ್ಟ್ರೀಯ

7000 ಕಾರುಗಳ ಒಡೆಯ…..! 2 ಸಾವಿರ ಕೋಟಿ ಮೌಲ್ಯದ ಬಂಗಲೆಯಲ್ಲಿ ವಾಸ…… ! ಈತ ಯಾರು ಗೊತ್ತಾ….!?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

600 ಕ್ಕೂ ಹೆಚ್ಚು ರೋಲ್ಸ್ ರಾಯ್ಸ್, 570 ಕ್ಕೂ ಹೆಚ್ಚು ಮರ್ಸಿಡಿಸ್- ಬೆಂಜ್, 450 ಫೆರಾರಿಗಳು, 380ಕ್ಕೂ ಹೆಚ್ಚು ಬೆಂಟ್ಲಿಗಳು, 134 ಕೋನಿಗೆಗ್ಸ್ ಮತ್ತು ಮೆಕ್ ಲಾರೆನ್ ಎಫ್ಸ್ 1ಎಸ್, ಹಲವಾರವರು ಐಷಾರಾಮಿ ಕಾರುಗಳು…! ಅಷ್ಟೇ ಅಲ್ಲ, 14,700 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ…!  ಇಷ್ಟು ಹೊಂದಿರುವ ವ್ಯಕ್ತಿ ಬ್ರೂನೈಯ ದ್ವೀಪದ ಪ್ರಧಾನಮಂತ್ರಿ ಹಸ್ಸನಲ್ ಬೊಲ್ಕಿಯಾ..!. ಈಗ ಬ್ರೂನೈ ವಿಶ್ವದ ಅಗ್ರಗಣ್ಯ ಶ್ರೀಮಂತ ಸಾಲಿನಲ್ಲಿ ಸೇರ್ಪಡೆ ಹೊಂದುವ ವ್ಯಕ್ತಿಯಾಗಿದ್ದಾರೆ.

Advertisement
Advertisement

ಬ್ರೂನೈ ದ್ವೀಪವನ್ನು ಕಳೆದ 600 ವರ್ಷಗಳಿಂದ ಬೊಲ್ಕಿಯಾ ರಾಜಮನೆತನ ಆಳುತ್ತಿದ್ದು, 21 ನೇ ವಯಸ್ಸಿನಲ್ಲಿ ದೇಶ ಚುಕ್ಕಾಣಿಯನ್ನು ಹಸ್ಸನಲ್ ಬೊಲ್ಕಿಯಾ ಹಿಡಿದುಕೊಂಡರು. ಅಂದಿನಿಂದ ಇಂದಿನವರೆಗೆ ಇವರ ಐಶಾರಾಮೀ ಜೀವನ ಶೈಲಿಯನ್ನು ನೋಡಿದವರೆಲ್ಲ ನಿಬ್ಬೆರಾಗುತ್ತಾರೆ.

ಹಸ್ಸನಲ್ ಬೊಲ್ಕಿಯಾ ನ್ರೂನೈ ಬಳಿ 600 ಕ್ಕೂ ಹೆಚ್ಚು ರೋಲ್ಸ್ ರಾಯ್ಸ್, 570ಕ್ಕೂ ಹೆಚ್ಚು ಮರ್ಸಿಡಿಸ್- ಬೆಂಜ್ 450 ಫೆರಾರಿಗಳು, 380ಕ್ಕೂ ಹೆಚ್ಚು ಬೆಂಟ್ಲಿಗಳು, 134 ಕೋನಿಗೆಗ್ಸ್ ಮತ್ತು ಮೆಕ್ ಲಾರೆನ್ ಎಫ್೧ಎಸ್, ಹಲವಾರು ಐಷಾರಾಮಿ ಕಾರುಗಳಿವೆ. ಇಷ್ಟೇ ಅಲ್ಲದೆ ಹಸ್ಸನಲ್ ಬೊಲ್ಕಿಯಾ ಬಳಿ 14,700 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ. ತೈಲ ನಿಕ್ಷೇಪಗಳು ಮತ್ತು ನೈಸರ್ಗಿಕ ಅನಿಲವು ಅವರ ಆದಾಯದ ಅತಿದೊಡ್ಡ ಮೂಲವಾಗಿದೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

6 hours ago

ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ

ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…

7 hours ago

ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |

ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…

8 hours ago

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

12 hours ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

12 hours ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago