ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಗೆ ರೈಟ್ ಟು ಲಿವ್ ಕೋಟೆ ಪೌಂಡೇಷನ್ ನಿಂದ ಐದು ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಬಾಲಕಿಯರ ಟಾಯ್ಲೆಟ್ ಕೊಡುಗೆ ನೀಡಲಾಯಿತು.
ಅಹಾನ ಸಂಸ್ಥೆ ಬೆಂಗಳೂರು ಇವರು ರೈಟ್ ಟು ಲಿವ್ ಕೋಟೆ ಪೌಂಡೇಷನ್ ಮೂಲಕ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಗೆ 10 ಸುಸಜ್ಜಿತ ಟಾಯ್ಲೆಟ್ ಕೊಡುಗೆ ನೀಡಿದ್ದಾರೆ. ರೈಟ್ ಟು ಲಿವ್ ಕೋಟೆ ಪೌಂಡೇಷನ್ ಸಮನ್ವಯ ಅಧಿಕಾರಿ ಪ್ರದೀಪ್ ಉಬರಡ್ಕ ಉಪಸ್ಥಿತರಿದ್ದರು. ಶಶಿಕಲಾ ಜಿ ಕೆ ವನಶ್ರಿ ಪೆರುವಾಜೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು. ಶಾಲಾ ನಿಕಟ ಪೂರ್ವ ಅಧ್ಯಕ್ಷರಾದ ವೆಂಕಟ್ರಮಣ ಭಟ್. ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್, ಶಾಲಾ ಕೋಶಾಧಿಕಾರಿ ಕೈಂತಾಜೆ ರಾಮ್ ಭಟ್. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ್ ಇದ್ದರು.
ಶಾಲಾ ಮುಖ್ಯಗುರು ಕೃಷ್ಣಮೂರ್ತಿ ಸ್ವಾಗತಿಸಿದರು. ಶಿಕ್ಷಕಿ ಅನಿತಾ ಟಿ. ಧನ್ಯವಾದ ಅರ್ಪಿಸಿದರು. ಶಿಕ್ಷಕ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…