ರೈಟ್ ಟು ಲಿವ್, ಕೋಟೆ ಫೌಂಡೇಶನ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ಎಲಿಮಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ. ವಿ. ಯ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಕೋಟೆ ಫೌಂಡೇಶನ್ ಕೋಆರ್ಡಿನೇಟರ್ ಪ್ರದೀಪ್ ಉಬರಡ್ಕ ಸ್ಮಾರ್ಟ್ ಟಿ. ವಿ ಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಟಿ. ವಿ .ಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಎಸ್. ಡಿ. ಎಂ. ಸಿ ಸದಸ್ಯ ಧನಂಜಯ ಬಾಳೆತೋಟ ಹಾಜರಿದ್ದರು. ಶಾಲಾ ಮುಖ್ಯ ಗುರುಗಳಾದ ಸಂಧ್ಯಾಕುಮಾರ್ ವಂದಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ವಸಂತ ನಾಯಕ್. ಡಿ ಕಾರ್ಯಕ್ರಮ ನಿರೂಪಿಸಿದರು.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…
ಅರಣ್ಯ ಕಾಯಿದೆ 1963 ರ ಸೆಕ್ಷನ್ 4 ರಡಿ ಅಧಿಸೂಚನೆ ಆಗುವ ಮುನ್ನ…
ರಾಜ್ಯದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್ ತೆರೆಯುವ ಉದ್ದೇಶ …