ರೈಟ್ ಟು ಲಿವ್, ಕೋಟೆ ಫೌಂಡೇಶನ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ಎಲಿಮಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ. ವಿ. ಯ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಕೋಟೆ ಫೌಂಡೇಶನ್ ಕೋಆರ್ಡಿನೇಟರ್ ಪ್ರದೀಪ್ ಉಬರಡ್ಕ ಸ್ಮಾರ್ಟ್ ಟಿ. ವಿ ಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಟಿ. ವಿ .ಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಎಸ್. ಡಿ. ಎಂ. ಸಿ ಸದಸ್ಯ ಧನಂಜಯ ಬಾಳೆತೋಟ ಹಾಜರಿದ್ದರು. ಶಾಲಾ ಮುಖ್ಯ ಗುರುಗಳಾದ ಸಂಧ್ಯಾಕುಮಾರ್ ವಂದಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ವಸಂತ ನಾಯಕ್. ಡಿ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…