ರೈಟ್ ಟು ಲಿವ್, ಕೋಟೆ ಫೌಂಡೇಶನ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ಎಲಿಮಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ. ವಿ. ಯ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಕೋಟೆ ಫೌಂಡೇಶನ್ ಕೋಆರ್ಡಿನೇಟರ್ ಪ್ರದೀಪ್ ಉಬರಡ್ಕ ಸ್ಮಾರ್ಟ್ ಟಿ. ವಿ ಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಟಿ. ವಿ .ಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಎಸ್. ಡಿ. ಎಂ. ಸಿ ಸದಸ್ಯ ಧನಂಜಯ ಬಾಳೆತೋಟ ಹಾಜರಿದ್ದರು. ಶಾಲಾ ಮುಖ್ಯ ಗುರುಗಳಾದ ಸಂಧ್ಯಾಕುಮಾರ್ ವಂದಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ವಸಂತ ನಾಯಕ್. ಡಿ ಕಾರ್ಯಕ್ರಮ ನಿರೂಪಿಸಿದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…