ರೈಟ್ ಟು ಲಿವ್, ಕೋಟೆ ಫೌಂಡೇಶನ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ಎಲಿಮಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ. ವಿ. ಯ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಕೋಟೆ ಫೌಂಡೇಶನ್ ಕೋಆರ್ಡಿನೇಟರ್ ಪ್ರದೀಪ್ ಉಬರಡ್ಕ ಸ್ಮಾರ್ಟ್ ಟಿ. ವಿ ಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಟಿ. ವಿ .ಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಎಸ್. ಡಿ. ಎಂ. ಸಿ ಸದಸ್ಯ ಧನಂಜಯ ಬಾಳೆತೋಟ ಹಾಜರಿದ್ದರು. ಶಾಲಾ ಮುಖ್ಯ ಗುರುಗಳಾದ ಸಂಧ್ಯಾಕುಮಾರ್ ವಂದಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ವಸಂತ ನಾಯಕ್. ಡಿ ಕಾರ್ಯಕ್ರಮ ನಿರೂಪಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…