ರೈಟ್ ಟು ಲಿವ್, ಕೋಟೆ ಫೌಂಡೇಶನ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ಎಲಿಮಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ. ವಿ. ಯ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಕೋಟೆ ಫೌಂಡೇಶನ್ ಕೋಆರ್ಡಿನೇಟರ್ ಪ್ರದೀಪ್ ಉಬರಡ್ಕ ಸ್ಮಾರ್ಟ್ ಟಿ. ವಿ ಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಟಿ. ವಿ .ಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಎಸ್. ಡಿ. ಎಂ. ಸಿ ಸದಸ್ಯ ಧನಂಜಯ ಬಾಳೆತೋಟ ಹಾಜರಿದ್ದರು. ಶಾಲಾ ಮುಖ್ಯ ಗುರುಗಳಾದ ಸಂಧ್ಯಾಕುಮಾರ್ ವಂದಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ವಸಂತ ನಾಯಕ್. ಡಿ ಕಾರ್ಯಕ್ರಮ ನಿರೂಪಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…