ರೈಟ್ ಟು ಲಿವ್, ಕೋಟೆ ಫೌಂಡೇಶನ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ಎಲಿಮಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ. ವಿ. ಯ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಕೋಟೆ ಫೌಂಡೇಶನ್ ಕೋಆರ್ಡಿನೇಟರ್ ಪ್ರದೀಪ್ ಉಬರಡ್ಕ ಸ್ಮಾರ್ಟ್ ಟಿ. ವಿ ಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಟಿ. ವಿ .ಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಎಸ್. ಡಿ. ಎಂ. ಸಿ ಸದಸ್ಯ ಧನಂಜಯ ಬಾಳೆತೋಟ ಹಾಜರಿದ್ದರು. ಶಾಲಾ ಮುಖ್ಯ ಗುರುಗಳಾದ ಸಂಧ್ಯಾಕುಮಾರ್ ವಂದಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ವಸಂತ ನಾಯಕ್. ಡಿ ಕಾರ್ಯಕ್ರಮ ನಿರೂಪಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…