ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ 150 ಕ್ಕೂ ಹೆಚ್ಚು ಆಲಿವ್ ರಿಡ್ಲಿ ಆಮೆಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ, ಅಂದರೆ 2021 ರಲ್ಲಿ ಜನವರಿ 4ರಿಂದ 26 ರವರೆಗೆ 30 ಸಾವುಗಳು ದಾಖಲಾಗಿದೆ.
ಆಮೆಗಳು ಪೆರಿಯಕುತಗೈ, ಪುಷ್ಪವನಂ ಅರುಕತುರೈ, ಮಣಿಯಂತೀವು ಮತ್ತು ಕೊಡಿಯಾಕರೈ ಮುಂತಾದ ಗ್ರಾಮಗಳ ಸಮುದ್ರ ತೀರದಲ್ಲಿ ನೀರಿನ ಬಳಿ ಕಂಡುಬಂದಿದೆ. ಆಮೆಗಳ ಸಾವಿಗೆ ಪ್ರಮುಖ ಕಾರಣವೆಂದರೆ ಉಸಿರುಕಟ್ಟುವಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಆಲಿವ್ ರಿಡ್ಲಿ ಆಮೆಗಳನ್ನು ಸಂರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದ ನೌಕಾ ಸಂರಕ್ಷಣಾಧಿಕಾರಿ ಮತ್ತು ಟ್ರೀ ಪೌಂಡೇಶನ್ ಅಧ್ಯಕ್ಷೆ ಡಾ. ಸುಪ್ರಜಾ ಧಾರಿಣಿ, ಸಾಗರದಲ್ಲಿ ಪರಿಸರ ಸಮತೋಲನ ಮತ್ತು ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಆಲಿವ್ ರಿಡ್ಲಿ ಆಮೆಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…