ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ 150 ಕ್ಕೂ ಹೆಚ್ಚು ಆಲಿವ್ ರಿಡ್ಲಿ ಆಮೆಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ, ಅಂದರೆ 2021 ರಲ್ಲಿ ಜನವರಿ 4ರಿಂದ 26 ರವರೆಗೆ 30 ಸಾವುಗಳು ದಾಖಲಾಗಿದೆ.
ಆಮೆಗಳು ಪೆರಿಯಕುತಗೈ, ಪುಷ್ಪವನಂ ಅರುಕತುರೈ, ಮಣಿಯಂತೀವು ಮತ್ತು ಕೊಡಿಯಾಕರೈ ಮುಂತಾದ ಗ್ರಾಮಗಳ ಸಮುದ್ರ ತೀರದಲ್ಲಿ ನೀರಿನ ಬಳಿ ಕಂಡುಬಂದಿದೆ. ಆಮೆಗಳ ಸಾವಿಗೆ ಪ್ರಮುಖ ಕಾರಣವೆಂದರೆ ಉಸಿರುಕಟ್ಟುವಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಆಲಿವ್ ರಿಡ್ಲಿ ಆಮೆಗಳನ್ನು ಸಂರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದ ನೌಕಾ ಸಂರಕ್ಷಣಾಧಿಕಾರಿ ಮತ್ತು ಟ್ರೀ ಪೌಂಡೇಶನ್ ಅಧ್ಯಕ್ಷೆ ಡಾ. ಸುಪ್ರಜಾ ಧಾರಿಣಿ, ಸಾಗರದಲ್ಲಿ ಪರಿಸರ ಸಮತೋಲನ ಮತ್ತು ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಆಲಿವ್ ರಿಡ್ಲಿ ಆಮೆಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…