ಕಾಂತಾರಾ ಸಿನಿಮಾದ ಮೂಲಕ ಪ್ರಸಿದ್ಧಿ ಗಳಿಸಿದ ಕನ್ನಡ ಚಲನಚಿತ್ರ ನಟ ರಿಷಬ್ ಶೆಟ್ಟಿ ಗುರುವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಸುಬ್ರಹ್ಮಣ್ಯ ಭೇಟಿ ಬಳಿಕ ರಿಷಬ್ ಒಡನಾಡಿಯಾಗಿರುವ ಗುತ್ತಿಗಾರಿನ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಗುತ್ತಿಗಾರಿಗೆ ಆಗಮಿಸಿದರು. ಈ ಸಂದರ್ಭ ಮುಳಿಯ ತಿಮ್ಮಪ್ಪಯ್ಯ ಮನೆಯವರು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಎರಡು ವರ್ಷಗಳ ಹಿಂದೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
ಲಡಾಖ್ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…