ಕಾಂತಾರಾ ಸಿನಿಮಾದ ಮೂಲಕ ಪ್ರಸಿದ್ಧಿ ಗಳಿಸಿದ ಕನ್ನಡ ಚಲನಚಿತ್ರ ನಟ ರಿಷಬ್ ಶೆಟ್ಟಿ ಗುರುವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಸುಬ್ರಹ್ಮಣ್ಯ ಭೇಟಿ ಬಳಿಕ ರಿಷಬ್ ಒಡನಾಡಿಯಾಗಿರುವ ಗುತ್ತಿಗಾರಿನ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಗುತ್ತಿಗಾರಿಗೆ ಆಗಮಿಸಿದರು. ಈ ಸಂದರ್ಭ ಮುಳಿಯ ತಿಮ್ಮಪ್ಪಯ್ಯ ಮನೆಯವರು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಎರಡು ವರ್ಷಗಳ ಹಿಂದೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…