ಕಾಂತಾರಾ ಸಿನಿಮಾದ ಮೂಲಕ ಪ್ರಸಿದ್ಧಿ ಗಳಿಸಿದ ಕನ್ನಡ ಚಲನಚಿತ್ರ ನಟ ರಿಷಬ್ ಶೆಟ್ಟಿ ಗುರುವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಸುಬ್ರಹ್ಮಣ್ಯ ಭೇಟಿ ಬಳಿಕ ರಿಷಬ್ ಒಡನಾಡಿಯಾಗಿರುವ ಗುತ್ತಿಗಾರಿನ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಗುತ್ತಿಗಾರಿಗೆ ಆಗಮಿಸಿದರು. ಈ ಸಂದರ್ಭ ಮುಳಿಯ ತಿಮ್ಮಪ್ಪಯ್ಯ ಮನೆಯವರು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಎರಡು ವರ್ಷಗಳ ಹಿಂದೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…