ಸುದ್ದಿಗಳು

ಕುಕ್ಕೆಯಲ್ಲಿ ಚಿತ್ರ ನಿರ್ದೇಶಕ ರಿಶಬ್‌ ಶೆಟ್ಟಿ ವಿಶೇಷ ಪೂಜೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಿತ್ರನಿರ್ದೇಶಕ ರಿಶಬ್‌ ಶೆಟ್ಟಿಅವರು ಶುಕ್ರವಾರ ವಿಶೇಷ ಪೂಜೆ ನೆರವೇರಿಸಿದರು. ಕುಟುಂಬ ಸಮೇತರಾಗಿ ಆಗಮಿಸಿದ ರಿಶಬ್‌ ಶೆಟ್ಟಿ ಅವರು ತಮ್ಮ ಪುತ್ರನ ತುಲಾಭಾರ ಸಹಿತ ವಿವಿಧ ಸೇವೆ ಮಾಡಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

2 hours ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

21 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

22 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

23 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

1 day ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago