ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್ ಸುಭಾಶ್ಚಂದ್ರ ಅವರು ರಿಷಬ್ ಶೆಟ್ಟಿ- ಪ್ರಗತಿ ಶೆಟ್ಟಿ ದಂಪತಿಯನ್ನು ಪೇಟ ತೊಡಿಸಿ, ಹಾರಾರ್ಪಣೆಗೈದು ಸನ್ಮಾನಿಸಿ ಗೌರವಿಸಿದರು.
ಕ್ಷೇತ್ರದ ಪರವಾಗಿ ಐ.ಬಿ. ಸಂದೀಪ್ ಕುಮಾರ್ ರಿಷಬ್ ಶೆಟ್ಟಿ ದಂಪತಿಯನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು. ಈ ಸಂದರ್ಭ ನಟ ಪ್ರಮೋದ್ ಶೆಟ್ಟಿ, ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ ಮತ್ತಿತರರು ಉಪಸ್ಥಿತರಿದ್ದರು.
ರಿಷಬ್ ಶೆಟ್ಟಿಯವರು ಮನೆ, ಮನೆ ಸೈಟು, ಮಗು ತೊಟ್ಟಿಲು, ಕ್ಯಾಮರಾ, ಫಿಲ್ಮ್ ರೋಲ್ ಸೇರಿದಂತೆ ಹರಕೆಗಳನ್ನು ಶ್ರೀ ದೇವರಿಗೆ ಸಮರ್ಪಿಸಿದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…