ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್ ಸುಭಾಶ್ಚಂದ್ರ ಅವರು ರಿಷಬ್ ಶೆಟ್ಟಿ- ಪ್ರಗತಿ ಶೆಟ್ಟಿ ದಂಪತಿಯನ್ನು ಪೇಟ ತೊಡಿಸಿ, ಹಾರಾರ್ಪಣೆಗೈದು ಸನ್ಮಾನಿಸಿ ಗೌರವಿಸಿದರು.
ಕ್ಷೇತ್ರದ ಪರವಾಗಿ ಐ.ಬಿ. ಸಂದೀಪ್ ಕುಮಾರ್ ರಿಷಬ್ ಶೆಟ್ಟಿ ದಂಪತಿಯನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು. ಈ ಸಂದರ್ಭ ನಟ ಪ್ರಮೋದ್ ಶೆಟ್ಟಿ, ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ ಮತ್ತಿತರರು ಉಪಸ್ಥಿತರಿದ್ದರು.
ರಿಷಬ್ ಶೆಟ್ಟಿಯವರು ಮನೆ, ಮನೆ ಸೈಟು, ಮಗು ತೊಟ್ಟಿಲು, ಕ್ಯಾಮರಾ, ಫಿಲ್ಮ್ ರೋಲ್ ಸೇರಿದಂತೆ ಹರಕೆಗಳನ್ನು ಶ್ರೀ ದೇವರಿಗೆ ಸಮರ್ಪಿಸಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…