ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್ ಸುಭಾಶ್ಚಂದ್ರ ಅವರು ರಿಷಬ್ ಶೆಟ್ಟಿ- ಪ್ರಗತಿ ಶೆಟ್ಟಿ ದಂಪತಿಯನ್ನು ಪೇಟ ತೊಡಿಸಿ, ಹಾರಾರ್ಪಣೆಗೈದು ಸನ್ಮಾನಿಸಿ ಗೌರವಿಸಿದರು.
ಕ್ಷೇತ್ರದ ಪರವಾಗಿ ಐ.ಬಿ. ಸಂದೀಪ್ ಕುಮಾರ್ ರಿಷಬ್ ಶೆಟ್ಟಿ ದಂಪತಿಯನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು. ಈ ಸಂದರ್ಭ ನಟ ಪ್ರಮೋದ್ ಶೆಟ್ಟಿ, ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ ಮತ್ತಿತರರು ಉಪಸ್ಥಿತರಿದ್ದರು.
ರಿಷಬ್ ಶೆಟ್ಟಿಯವರು ಮನೆ, ಮನೆ ಸೈಟು, ಮಗು ತೊಟ್ಟಿಲು, ಕ್ಯಾಮರಾ, ಫಿಲ್ಮ್ ರೋಲ್ ಸೇರಿದಂತೆ ಹರಕೆಗಳನ್ನು ಶ್ರೀ ದೇವರಿಗೆ ಸಮರ್ಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…