ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

April 25, 2024
11:01 PM

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water scarcity), ಕುಡಿಯುವ ನೀರಿಗಾಗಿ(Drinking water) ಅಲೆದಾಡುವ ಪರಿಸ್ಥಿತಿ ಬಂದೊದಗಿದೆ. ಜನ- ಜಾನುವಾರುಗಳು(cattle) ನೀರಿಗಾಗಿ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಬೇಸಿಗೆ ಮಳೆ(Summer Rain) ಮುಗಿದಿದೆ. ಇಂದಿನಿಂದ 5 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

Advertisement
ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಎಚ್ಚರಿಕೆ ಇದೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೂ ಅನಗತ್ಯವಾಗಿ ಹೊರಗೆ ಬರಬೇಡಿ.. ಆರೋಗ್ಯದ ಕಡೆ ಗಮನ ಇರಲಿ ಎಂದು ತಿಳಿಸಿದೆ. ಬೆಂಗಳೂರಲ್ಲಿ ಕಳೆದ ನಾಲ್ಕು ದಿನಗಳಿಂದ ತಾಪಮಾನ ಏರಿಕೆ ಆಗುತ್ತಲೇ ಇದೆ. ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಇದು ವಾಡಿಕೆಗಿಂತ ಮೂರ್ನಾಲ್ಕು ಡಿಗ್ರಿ ಜಾಸ್ತಿದೆ.

– ಅಂತರ್ಜಾಲ ಮಾಹಿತಿ

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group