ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

April 25, 2024
11:01 PM

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water scarcity), ಕುಡಿಯುವ ನೀರಿಗಾಗಿ(Drinking water) ಅಲೆದಾಡುವ ಪರಿಸ್ಥಿತಿ ಬಂದೊದಗಿದೆ. ಜನ- ಜಾನುವಾರುಗಳು(cattle) ನೀರಿಗಾಗಿ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಬೇಸಿಗೆ ಮಳೆ(Summer Rain) ಮುಗಿದಿದೆ. ಇಂದಿನಿಂದ 5 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

Advertisement
Advertisement
ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಎಚ್ಚರಿಕೆ ಇದೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೂ ಅನಗತ್ಯವಾಗಿ ಹೊರಗೆ ಬರಬೇಡಿ.. ಆರೋಗ್ಯದ ಕಡೆ ಗಮನ ಇರಲಿ ಎಂದು ತಿಳಿಸಿದೆ. ಬೆಂಗಳೂರಲ್ಲಿ ಕಳೆದ ನಾಲ್ಕು ದಿನಗಳಿಂದ ತಾಪಮಾನ ಏರಿಕೆ ಆಗುತ್ತಲೇ ಇದೆ. ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಇದು ವಾಡಿಕೆಗಿಂತ ಮೂರ್ನಾಲ್ಕು ಡಿಗ್ರಿ ಜಾಸ್ತಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror