ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

April 25, 2024
11:01 PM

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water scarcity), ಕುಡಿಯುವ ನೀರಿಗಾಗಿ(Drinking water) ಅಲೆದಾಡುವ ಪರಿಸ್ಥಿತಿ ಬಂದೊದಗಿದೆ. ಜನ- ಜಾನುವಾರುಗಳು(cattle) ನೀರಿಗಾಗಿ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಬೇಸಿಗೆ ಮಳೆ(Summer Rain) ಮುಗಿದಿದೆ. ಇಂದಿನಿಂದ 5 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಎಚ್ಚರಿಕೆ ಇದೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೂ ಅನಗತ್ಯವಾಗಿ ಹೊರಗೆ ಬರಬೇಡಿ.. ಆರೋಗ್ಯದ ಕಡೆ ಗಮನ ಇರಲಿ ಎಂದು ತಿಳಿಸಿದೆ. ಬೆಂಗಳೂರಲ್ಲಿ ಕಳೆದ ನಾಲ್ಕು ದಿನಗಳಿಂದ ತಾಪಮಾನ ಏರಿಕೆ ಆಗುತ್ತಲೇ ಇದೆ. ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಇದು ವಾಡಿಕೆಗಿಂತ ಮೂರ್ನಾಲ್ಕು ಡಿಗ್ರಿ ಜಾಸ್ತಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror