Advertisement
MIRROR FOCUS

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

Share

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water scarcity), ಕುಡಿಯುವ ನೀರಿಗಾಗಿ(Drinking water) ಅಲೆದಾಡುವ ಪರಿಸ್ಥಿತಿ ಬಂದೊದಗಿದೆ. ಜನ- ಜಾನುವಾರುಗಳು(cattle) ನೀರಿಗಾಗಿ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಬೇಸಿಗೆ ಮಳೆ(Summer Rain) ಮುಗಿದಿದೆ. ಇಂದಿನಿಂದ 5 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಎಚ್ಚರಿಕೆ ಇದೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೂ ಅನಗತ್ಯವಾಗಿ ಹೊರಗೆ ಬರಬೇಡಿ.. ಆರೋಗ್ಯದ ಕಡೆ ಗಮನ ಇರಲಿ ಎಂದು ತಿಳಿಸಿದೆ. ಬೆಂಗಳೂರಲ್ಲಿ ಕಳೆದ ನಾಲ್ಕು ದಿನಗಳಿಂದ ತಾಪಮಾನ ಏರಿಕೆ ಆಗುತ್ತಲೇ ಇದೆ. ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಇದು ವಾಡಿಕೆಗಿಂತ ಮೂರ್ನಾಲ್ಕು ಡಿಗ್ರಿ ಜಾಸ್ತಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

18 minutes ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

1 hour ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

9 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

10 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

11 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

12 hours ago