ಐವರ್ನಾಡು | ಜ.14 ಕ್ಕೆ ವಿವಿಧ ರಸ್ತೆಗಳ ಅಭಿವೃದ್ಧಿಗೆ ಗುದ್ದಲಿ ಪೂಜೆ

January 11, 2023
9:46 PM

ಸುಳ್ಯ ಶಾಸಕ ಎಸ್‌ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಕಾರ್ಯಕ್ರಮವು ಜ.14 ಶನಿವಾರ ಸಂಜೆ 4.30 ಗೆ ಕಲ್ಲೋಣಿ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.  ಕಲ್ಲೋಣಿ – ದೇವರಕಾನ ಸಂಪರ್ಕ ರಸ್ತೆಗೆ ರೂ 1 ಕೋಟಿ,  ಪರ್ಲಿಕಜೆ-ನಿಡುಬೆ ಸಂಪರ್ಕ ರಸ್ತೆಗೆ ರೂ 25 ಲಕ್ಷ ರೂ,  ಐವರ್ನಾಡು – ದೇರಾಜೆ ಸಂಪರ್ಕ ರಸ್ತೆ  ರೂ 25 ಲಕ್ಷ (ಮಳೆ ಹಾನಿ),  ಕಲ್ಲೋಣಿ – ಕುಳ್ಳಂಪ್ಪಾಡಿ ರಸ್ತೆ  ರೂ 25 ಲಕ್ಷ. (ಮಳೆ ಹಾನಿ), ಪಾಲೆಪ್ಪಾಡಿ – ಉದ್ದಂಪ್ಪಾಡಿ ರಸ್ತೆ  ರೂ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದೆ.

Advertisement
Advertisement

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group