ಕೋಲ್ಚಾರಿನಿಂದ ಅಜ್ಜಾವರ ತನಕದ ಸುಮಾರು ಐದು ಕಿ.ಮೀ.ಉದ್ದವಿರುವ ಈ ರಸ್ತೆಗೆ ಇನ್ನೂ ಕೂಡಾ ಕಾಯಕಲ್ಪ ಒದಗಿ ಬಂದಿಲ್ಲ. ಈ ರಸ್ತೆಗೆ ಪೈಂಬೆಚ್ಚಾಲು ಪ್ರದೇಶದ ಒಂದಷ್ಟು ಭಾಗದಲ್ಲಿ ಕಾಂಕ್ರೀಟೀಕರಣ ಮಾಡಲಾಗಿದ್ದು ರಸ್ತೆಗೆ ಸೂಕ್ತ ಚರಂಡಿ ವ್ಯವಸ್ತೆ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು ಹರಿದು ಕಾಂಕ್ರೀಟ್ ರಸ್ತೆಯು ಕೂಡಾ ಹಾಳಾಗಿರುತ್ತದೆ. ಇನ್ನು ಉಳಿದ ಕಡೆ ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಮಣ್ಣು ರಸ್ತಯಿದ್ದು ಮಳೆಗಾಲ ಬಂತೆಂದರೆ ಪೂರ್ತಿ ಕೆಸರುಮಯವಾಗಿ ಸಂಚಾರಕ್ಕೆ ಅಯೋಗ್ಯವಾಗಿರುತ್ತದೆ. ಈ ಪ್ರದೇಶದ ಜನರು ತುರ್ತು ಅಗತ್ಯಗಳಿಗಾಗಿ ನಗರವನ್ನು ಸಂಪರ್ಕಿಸಲು ಈ ರಸ್ತೆಯನ್ನು ಬಳಸಬೇಕಾಗಿದ್ದು ಮಳೆಗಾಲದಲ್ಲಿ ತೀರಾ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಸ್ತೆ ಸಮಸ್ಯೆಯ ಕಾರಣ ಈ ಪ್ರದೇಶಕ್ಕೆ ಸಾರ್ವಜನಿಕ ಬಸ್ಸು ಸಂಚಾರವು ಮಳೆಗಾಲದಲ್ಲಿ ಸಮರ್ಪಕವಾಗಿರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.
`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…
ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು…