ಮಳೆಗೆ ಹಾಳಾದ ರಸ್ತೆ | ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ |

October 9, 2024
9:20 PM

ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ವರ್ಷಾಂತ್ಯದ ವೇಳೆಗೆ ಅವುಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.   ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿಂದು ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ನಡೆದಿರುವ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಮಳೆಯಿಂದ ಹಾಳಾಗಿರುವ ರಸ್ತೆಗಳ ದುರಸ್ತಿಯೊಂದಿಗೆ ಗುಂಡಿ ಬಿದ್ದಿರುವ ರಸ್ತೆಗಳನ್ನೂ ಸರಿ ಮಾಡಬೇಕು ಎಂದು ಸಚಿವರು ಸೂಚಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |
October 23, 2024
6:09 AM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆ | ಅನಿರೀಕ್ಷಿತ ಮಳೆಗೆ ಜನರು ತತ್ತರ | ಅಧಿಕಾರಿಗಳ ತಂಡದಿಂದ  ನಿರಂತರ ಪರಿಹಾರ ಕಾರ್ಯ | ಹಾನಿ ಪ್ರದೇಶಗಳಿಗೆ ಸಚಿವರ ಭೇಟಿ| ಮಳೆ ಹಾನಿಗೆ ಶೀಘ್ರ ಪರಿಹಾರದ ಭರವಸೆ |
October 22, 2024
10:43 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 22.10.2024 | ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಕೆ | ಅ.25ರಿಂದ ಮಳೆ ಕಡಿಮೆ ಸಾಧ್ಯತೆ| ಅ.24ರಂದು ಒಡಿಸ್ಸಾ ಪಶ್ಚಿಮ ಬಂಗಾಳ ಕರಾವಳಿಗೆ ಡಾನಾ ಚಂಡಮಾರುತ
October 22, 2024
12:34 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |
October 22, 2024
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror