ಭಾನುವಾರ ಸಂಜೆ ಸುರಿದ ಭಾರಿ ಮಳೆಗೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ರಸ್ತೆಯಲ್ಲಿ ನೀರು ನಿಂತು ಕೆಲ ಸಮಯ ಸಂಚಾರಕ್ಕೆ ತೊಂದರೆಯಾಯಿತು.
ರಾ.ಹೆ. 75ರಲ್ಲಿ ಚತುಷ್ಪಥ ಕಾಮಗಾರಿ ಹಿನ್ನೆಲೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿ ಪ್ರತಿ ಮಳೆಯ ಸಂದರ್ಭ ರಸ್ತೆಯಲ್ಲೇ ನೀರು ನಿಲ್ಲುವಂತಾಗಿದೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಿ, ಮಳೆಗಾಲದಲ್ಲಿ ಈ ಸಮಸ್ಯೆ ಮತ್ತೆ ಮತ್ತೆ ಮರುಕಳಿಸದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಇಲ್ಲಿನ ನಾಗರಿಕರು ಆಗ್ರಹಿಸಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…